ಕನ್ನಡಪರ ಸಂಘಟನೆಗಳಿಂದ ಮೈಸೂರಿನಲ್ಲಿ ಬಲವಂತದ ಬಂದ್

ಗುರುವಾರ, 25 ಜನವರಿ 2018 (09:32 IST)

ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳಿಂದ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸಲಾಗಿದೆ.

ಮಹಾದಾಯಿ ನೀರಿಗಾಗಿ ಕರ್ನಾಟಕ ಬಂದ್ ಕರೆ ಬೆಂಬಲಿಸಿ ಮೈಸೂರಿನ ಕನ್ನಡಪಡ ಸಂಘಟನೆಗಳ ಕಾರ್ಯಕರ್ತರು ಬಲವಂತವಾಗಿ ಬಂದ್ ಮಾಡಿಸಿದ್ದಾರೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರಿನ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಕನ್ನಡಪರ ಸಂಘಟನೆಗಳು ಬಲವಂತದಿಂದ ಬಂದ್ ಮಾಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ