ಕನ್ನಡ ಕಲಿಯದ ಅನ್ಯ ರಾಜ್ಯದವರಿಗೆ ಬೆಂಗಳೂರಿಗೆ ಪ್ರವೇಶವಿಲ್ಲ: ಚರ್ಚೆಗೆ ಕಾರಣವಾದ ಪೋಸ್ಟ್
ಮತ್ತೊಬ್ಬರು ಬೆಂಗಳೂರು ಇಂದು ಬೆಳೆದಿದ್ದೆ ಕಠಿಣ ಪರಿಶ್ರಮದ ಜನರಿಂದ. ಈ ಬೆಳವಣಿಗೆ ದೇಶದ ಎಲ್ಲ ಪ್ರದೇಶಗಳ ಜನರ ಕೊಡುಗೆ ಇದೆ. ಈಗೇನು ಬೆಂಗಳೂರು ಬೆಳೆದು ನಿಂತಿದೆಯೋ ಅದಕ್ಕೆ ಕಾರಣರಾದವರನ್ನು ಮರೆಯಬೇಡಿ. ಇದನ್ನು ಸುಮ್ಮನೆ ನೋಡುತ್ತಾ ಕುಳಿತಿರುವ ಕನ್ನಡ ಹಾಗೂ ಕರ್ನಾಟಕ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.