×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಮೋಸ ಮಾಡಿದ ಹುಡುಗಿ ಬೇರೆಯವನ ತೆಕ್ಕೆಯಲ್ಲಿ ನೋಡಿದ ಮಾಜಿ ಲವರ್ ಹೀಗೆ ಮಾಡೋದಾ
ಮಂಗಳವಾರ, 26 ನವೆಂಬರ್ 2019 (19:52 IST)
ತಾನು ಲವ್ ಮಾಡಿದ ಹುಡುಗಿ ಬೇರೆಯವನ ತೆಕ್ಕೆಯಲ್ಲಿರೋದನ್ನ ಕಂಡು ಮಾಜಿ ಲವರ್ ಮಾಡಬಾರದ ಕೆಲಸ ಮಾಡಿದ್ದಾನೆ.
ಮಹ್ಮದ್ ರಫಿ ಎಂಬಾತ ಯುವತಿಯೊಬ್ಬಳನ್ನು ಪ್ರೀತಿ ಮಾಡಿದ್ದನು. ಇವರ ಪ್ರೀತಿ ಕೆಲವು ದಿನಗಳ ಹಿಂದೆ ಬ್ರೇಕ್ ಅಪ್ ಆಗಿತ್ತು.
ಆ ಬಳಿಕ ಆ ಹುಡುಗಿ ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿ ನಯಾಜ್ ಪಾಷಾ ಜೊತೆಗೆ ಕ್ಲೋಸ್ ಆಗಿದ್ದಾಳೆ.
ಇದನ್ನು ನೋಡಿದ ಮಾಜಿ ಲವರ್ ಮಹ್ಮದ್ ರಫಿ, ತನ್ನ ಹಳೆ ಲವರ್ ನ ಹೊಸ ಬಾಯ್ ಫ್ರೆಂಡ್ ಆಗಿರೋ ನಯಾಜ್ ಪಾಷಾ ಮೇಲೆ ಚಾಕುವಿನಿಂದ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ್ದಾನೆ.
ಮೈಸೂರಿನ ನೆಹರು ಸರ್ಕಲ್ ನಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಕುತ್ತಿಗೆಗೆ ಚಾಕು ಇರಿತ ಕೇಸ್ – ಶಾಸಕ ತನ್ವೀರ್ ಸೇಠ ಬಿಡುಗಡೆ
ಕುತ್ತಿಗೆಗೆ ಚಾಕು ಇರಿತ ಕೇಸ್ – ಶಾಸಕ ತನ್ವೀರ್ ಸೇಠ ಬಿಡುಗಡೆ
ಹಳೆಯ ಲವ್ವರ್ ನ ಬಿಗ್ ಬಾಸ್ ಮನೆಯಲ್ಲಿ ನೋಡಿ ಶಾಕ್ ಆದ ಕಿಶನ್!
ಒಬ್ಬಳೇ ಹುಡುಗಿಗಾಗಿ ಕಿತ್ತಾಡಿದ ಇಬ್ಬರು ಹುಡುಗರು ಹೀಗೆ ಮಾಡೋದಾ
ಲವ್ ಮ್ಯಾಟರ್ ನಲ್ಲಿ ಮರ್ಯಾದೆ ತೆಗೆದ ಭೂಪ - ಹುಡುಗಿ ಮಾಡಿದ್ದೇನು?
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ
Operation Sindoor: ಪಾಕ್ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ
ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ
ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ
ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್ ಉತ್ತರ ಕೊಟ್ಟ ಭಾರತ
ಆ್ಯಪ್ನಲ್ಲಿ ವೀಕ್ಷಿಸಿ
x