ಜೆಡಿಎಸ್ ಗೆ ಕೈ ಕೊಟ್ಟ ಮಾಜಿ ಸಚಿವ : ಕಾಂಗ್ರೆಸ್ ಸೇರ್ಪಡೆ

ಬುಧವಾರ, 9 ಡಿಸೆಂಬರ್ 2020 (19:47 IST)
ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುವ ಮೂಲಕ ಜೆಡಿಎಸ್ ಗೆ ಮಾಜಿ ಸಚಿವರೊಬ್ಬರು ಶಾಕ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಜೀವಿಜಯ ಸೇರ್ಪಡೆಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತಿತರರು ಕಾಂಗ್ರೆಸ್ ಬಾವುಟ ನೀಡಿ ಜೀವಿಜಯ ಹಾಗೂ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಜೆಡಿಎಸ್ ನೀತಿಯಿಂದ ಬೇಸತ್ತು ಕಾಂಗ್ರೆಸ್ ಸೇರಿರೋದಾಗಿ ಜೀವಿಜಯ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ