ಅಪಘಾತದಿಂದ ಅದೃಷ್ಟವಶಾತ್ ಪಾರಾದ ಮಾಜಿ ಶಾಸಕ ಕೆ ಸುರೇಶ್ ಗೌಡ
ನಾಗಮಂಗಲಕ್ಕೆ ತೆರಳುವ ದಾರಿಯಲ್ಲಿ ತಡರಾತ್ರಿ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗೆ ಹೋಗಿ ದೊಡ್ಡ ಅಪಘಾತಕ್ಕೀಡಾಗಿದೆ. ಕಾರು ಪಲ್ಟಿಯಾಗಿ ಸಂಪೂರ್ಣ ಹಾನಿಯಾಗಿದ್ದು, ರಕ್ತದ ಮಡುವಿನಲ್ಲಿದ್ದ ಇಬ್ಬರನ್ನೂ ಸ್ಥಳೀಯರು ತಕ್ಷಣ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು.