×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಮಲ್ಲಿಕಾ ಘಂಟಿ ಹೇಳಿಕೆಗೆ ಜಿ.ಪರಮೇಶ್ವರ್ ಗರಂ
ಶುಕ್ರವಾರ, 15 ಸೆಪ್ಟಂಬರ್ 2017 (13:08 IST)
ಸರಕಾರದಲ್ಲಿ ಕೆಲಸವಾಗಲು ಸೂಟ್ಕೇಸ್ ಕೊಡಬೇಕು ಎನ್ನುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾ ಘಂಟಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗರಂ ಆಗಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿರುವ ಮಲ್ಲಿಕಾ ಘಂಟಿ ಅವರೇ ನೀಡಿದ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಬೇಕು. ಮನಬಂದಂತೆ ಸರಕಾರದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಯಾರು, ಎಲ್ಲಿ, ಯಾವಾಗ ಯಾರಿಗೆ ಸೂಟಕೇಸ್ ಕೊಟ್ಟಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ. ಇಲ್ಲವಾದಲ್ಲಿ ಪುರಾವೆಗಳಿಲ್ಲದ ಹೇಳಿಕೆಗಳಿಗೆ ಅರ್ಥವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಕೆಲ ದಿನಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಕುಲಪತಿ ಮಲ್ಲಿಕಾ ಘಂಟಿ, ಸರಕಾರದಲ್ಲಿ ಕೆಲಸವಾಗಲು ಸೂಟ್ಕೇಸ್ ಕೊಡಬೇಕಾಗುತ್ತದೆ ಎನ್ನುವ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಸಿದ್ದಗಂಗಾ ಶ್ರೀಗಳೊಂದಿಗೆ ಸಚಿವ ಎಂ.ಬಿ.ಪಾಟೀಲ್ ರಹಸ್ಯ ಚರ್ಚೆ
ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೃಹತ್ ಪಂಜಿನ ಮೆರವಣಿಗೆ
ಸಂಪ್ರದಾಯವಾದಿಗಳಿಗೆ ಮೊಹಮ್ಮದ್ ಶಮಿ ಚಾಟಿ ಏಟು
ಮತ್ತೆ ಸ್ಮಿತ್ v/s ಕೊಹ್ಲಿ ವಾದಕ್ಕೆ ನಾಂದಿ ಹಾಡಿದ್ರಾ ಆಸೀಸ್ ನ ಮಾಜಿ ನಾಯಕ?
ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಿಗ್ನೇಶ್ ಮೇವಾನಿ ವಿರುದ್ಧ ದೂರು ದಾಖಲು
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್ ಬಚಾವ್
ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ
ಕೊಲೆಯಾದ ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್
ಪಾಕ್ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ
ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ
ಆ್ಯಪ್ನಲ್ಲಿ ವೀಕ್ಷಿಸಿ
x