ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ

ಶುಕ್ರವಾರ, 10 ಸೆಪ್ಟಂಬರ್ 2021 (14:31 IST)
ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ. ಬೆಂಗಳೂರಲ್ಲಿ ಗಣೇಶ ಮೂರ್ತಿಗಳ ಮಾರಾಟ ಜೋರಾಗಿದ್ದು, ಗಣಪನ ಖರೀದಿಯಲ್ಲಿ ಜನರು ತೊಡಗಿದರು. ಕಳೆದ ಬಾರಿಗಿಂತ ಈ ಬಾರಿ ಗಣೇಶ ಮೂರ್ತಿ ಮಾರಾಟ ಹೆಚ್ಚಾಗಿದ್ದು,1 ಅಡಿಯಿಂದ 4 ಅಡಿಯವರೆಗಿನ ವಿಘ್ನೇಶ್ವರ ಮೂರ್ತಿಗಳ ಮಾರಾಟವಾಗ್ತಿದೆ.ಹಲವು ರೂಪಗಳಲ್ಲಿರುವ ಗಣಪನನ್ನು ಖರೀದಿಸುತ್ತಿರುವ ಜನ . ಕುಟುಂಬ ಸಮೇತ ಬಂದು ಗಣಪನ ಮೂರ್ತಿಗಳ ಖರೀದಿ ಮಾಡಿದ್ರು.ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನು ಮಾರಾಟ ಮಾಡಲಾಗಿದ್ದು, ನಿಷೇಧವಿದ್ದರು  ಸಹ ಹಲವು ಕಡೆ ಪಿಓಪಿ ಗಣಪತಿ‌ ಮೂರ್ತಿಗಳ ಮಾರಾಟವಾಗ್ತಿದೆ.
ganesha

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ