ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿಧಾನಸಭಾಕ್ಷೇತ್ರ ಶಿಕಾರಿಪುರಕ್ಕೆ ತೆರಳಿದ ಗೀತಾಶಿವರಾಜಕುಮಾರ್ ಅವರು ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದರು. ಇನ್ನೂ ಗೀತಾ ಶಿವರಾಜಕುಮಾರ್ ಸ್ವಾಗತಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಿವಣ್ಣ ಅಭಿಮಾನಿಗಳು ಆಗಮಿಸಿದ್ದರು.
ಈ ವೇಳೆ ಕಾಂಗ್ರೇಸ್ ಮುಖಂಡರಾದ ಎಂ.ಶ್ರೀಕಾಂತ್, ಮಾಜಿ ಎಂಎಲ್ ಸಿ ಆರ್.