ಸರ್ಕಾರದಿಂದ " ಮನೆ ಬಾಗಿಲಿಗೆ ರೇಷನ್ " ಯೋಜನೆ

ಭಾನುವಾರ, 17 ಅಕ್ಟೋಬರ್ 2021 (16:28 IST)
ಜನವರಿ 26ರ ನಂತರ ರೇಷನ್ ಕೂಡ ಮನೆ ಬಾಗಿಲಿಗೆ ಬರಲಿದೆ. ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ಘೋಷಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳು ವಿಧಾನಸೌಧದಲ್ಲಿ ಇರೋದಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ