ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಸಾರಿಗೆ ನೌಕರರ ಸಂಘದೊಂದಿಗೆ ಚರ್ಚೆ ನಡೆಸಲು ಸಿದ್ಧವಾಗಿದೆ. ಸಾರಿಗೆ ನೌಕರ ಸಂಘಟನೆಗಳು ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಪರಿಪರಿಸಿಕೊಳ್ಳಲು ಅವಕಾಶವಿದೆ. ಸಾರಿಗೆ ನೌಕರರ ಹಠಮಾರಿ ಧೋರಣೆಯನ್ನು ಬಿಟ್ಟು ಚರ್ಚೆಗೆ ಬರಲಿ ಎಂದು ತಿಳಿಸಿದರು.