ಇದೇ ವೇಳೆ, ಪ್ರಕರಣವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವುದು ಗುಪ್ತಚರ ಇಲಾಖೆಯ ಕರ್ತವ್ಯ. ಒಂದು ವೇಳೆ ಮಾಹಿತಿ ನೀಡಿಲ್ಲ ಎಂದಾದಲ್ಲಿ ಗೃಹ ಇಳಾಖೆಯೇ ನೇರ ಹೊಣೆ ಹೊರಬೇಕಾಗುತ್ತದೆ ಎಂದ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅವರ ಸಲಹೆಗಾರ ಕೆಂಪಯ್ಯ ಸೇರಿದಂತೆ ಇತರರು ಭಾಗಿಯಾಗಿರಬಹು. ಈ ಹಿನ್ನೆಲೆಯಲ್ಲಿ ಸಿಬಿಐನಿಂದ ಸೂಕ್ತ ತನಿಖೆಯಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.