ಹಿಂದುಳಿದ ಹಾಗೂ ದಲಿತ ಸಮುದಾಯಗಳನ್ನು ಒಂದುಗೊಡಿಸಿ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಆರಂಭವಾಗುತ್ತಿರುವ ಬ್ರಿಗೇಡ್ಗೆ ಸಮ್ಮತಿ ನೀಡಿರುವ ನಾಯಕರು, ಈ ಪ್ರಯತ್ನಕ್ಕೆ ಬೆಂಬಲ ನೀಡುವಂತೆ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.