10 ತಿಂಗಳ ಗೃಹಲಕ್ಷ್ಮೀ ಹಣ ಕೂಡಿಟ್ಟು ಸೊಸೆಗೆ ಬಿಗ್ ಸರ್ಪ್ರೈಸ್ ಕೊಟ್ಟ ಅತ್ತೆ
ಇದೀಗ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಪ್ರಯೋಜನವನ್ನು ಪಡೆದು ಸೊಸೆಯ ಬದುಕಿಗೆ ಅತ್ತೆ ಹೊಸ ದಾರಿ ಕಂಡುಕೊಂಡಿದ್ದಾರೆ. ಈ ಮೂಲಕ ಈ ಅತ್ತೆ ಸೊಸೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಈಚೆಗಷ್ಟೇ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ತನ್ನ ಊರಿನ ಗ್ರಾಮಸ್ಥರಿಗೆ ಮಹಿಳೆಯೊಬ್ಬರು ಹೋಳಿಗೆ ಊಟ ಆಗಿ ಸುದ್ದಿಯಾಗಿದ್ದರು. ಈ ವಿಚಾರ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.