ಸತೀಶ್ ಜಾರಕಿಹೊಳಿ- ಕುಮಾರಸ್ವಾಮಿ ಭೇಟಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಜಿಟಿ ದೇವೇಗೌಡ
ಜಾರಕಿಹೊಳಿಯವರು ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದರೆ ಅದಕ್ಕೆ ಇದೇ ಕಾರಣ. ಒಂದು ವೇಳೆ ಜೆಡಿಎಸ್ ಅವರಿಗೆ ಬೆಂಬಲ ನೀಡಿದರೂ ನಾನು ಈ ವಿಚಾರದಲ್ಲಿ ತಟಸ್ಥನಾಗಿರುತ್ತೇನೆಂದು ಮಾರ್ಮಿಕವಾಗಿ ನುಡಿದರು.
ಇನ್ನೂ ಶಾಸಕ ಬಸನಗೌಡ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು ಅದು ಬಿಜೆಪಿಯ ಆಂತರಿಕ ವಿಷಯ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಮುಂದೆ ಇನ್ನೂ ಏನೇನು ಬೆಳವಣಿಗೆ ಆಗುತ್ತೆ ಕಾದು ನೋಡೋಣ ಎಂದು ತಿಳಿಸಿದರು.