×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಗೆದ್ದ ಶಾಸಕರಲ್ಲೇ ಗುದ್ದಾಟ ; ಹೊಸ ಸಚಿವರ ಪಟ್ಟಿ ಸಂಜೆ ರಿಲೀಸ್
ಶನಿವಾರ, 1 ಫೆಬ್ರವರಿ 2020 (11:13 IST)
ರಾಜ್ಯ ರಾಜಕೀಯದಲ್ಲಿ ಬಿಜೆಪಿ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಅಂತಿಮ ಹಂತಕ್ಕೆ ಬಂದಿದ್ದು, ಬಿಸಿ ಬಿಸಿ ಮಾತುಗಳು ಕೇಳಿಬರುತ್ತಿವೆ.
ಗೆದ್ದ ಶಾಸಕರಲ್ಲಿ 10 ಮಂದಿಗೆ ಮಾತ್ರ ಮಂತ್ರಗಿರಿ ಪಕ್ಕಾ ಅನ್ನೋ ವಿಷಯ ಹೈಕಮಾಂಡ್ ಕೊಡುತ್ತಿದ್ದಂತೆ ಇತ್ತ ಗೆದ್ದವರಲ್ಲಿ ಆಂತರಿಕ ಗುದ್ದಾಟಕ್ಕೆ ವೇದಿಕೆ ಕಲ್ಪಿಸಿದಂತಾಗಿದೆ.
ಯಾವ ಒಬ್ಬ ಶಾಸಕ ಸಚಿವ ಸ್ಥಾನದಿಂದ ವಂಚಿತವಾಗಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ.
ಗೆದ್ದವರಲ್ಲಿ 10 ಮಂದಿಗೆ ಹಾಗೂ ಮೂಲ ಬಿಜೆಪಿಗರಿಗೆ 3 ಜನರಿಗೆ ಮಂತ್ರಿ ಮಾಡಿ ಅಂತ ಬಿಜೆಪಿ ಹೈಕಮಾಂಡ್ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಫರ್ಮಾನು ಹೊರಡಿಸಿದೆ.
ಯಾವ ಶಾಸಕರ ಮೇಲೆ ಯಡಿಯೂರಪ್ಪ ಪ್ರೀತಿ ತೋರಲಿದ್ದಾರೆ, ಯಾವ ಶಾಸಕರಿಗೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳೋದಿಲ್ಲ ಅನ್ನೋದು ರಾತ್ರಿ ವೇಳೆಗೆ ಸ್ಪಷ್ಟವಾಗಲಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಲಿ ಎಂದ ಜಾರಕಿಹೊಳಿ : ರಾಜಕೀಯ ಮೆಗಾ ಪ್ಲ್ಯಾನ್
ನಾಲ್ಕು ಸಲ ಸಿಎಂ ಆದ್ರೂ ಬೋನಿನಲ್ಲಿರೋ ಯಡಿಯೂರಪ್ಪ
ಅಮಿತ್ ಶಾ , ಸಿಎಂ ಭೇಟಿ ಇನ್ನೂ ಫೈನಲ್ ಆಗದ ಹಿನ್ನಲೆ; ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವುದು ಅನುಮಾನ
ಸಚಿವ ಸ್ಥಾನಕ್ಕಾಗಿ ಶಾಸಕ ಎ.ಎಸ್ ಪಾಟೀಲ್ ನಡವಳ್ಳಿ ಲಾಬಿ
ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದ ಚೆಕ್ ಬೌನ್ಸ್
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ
50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು
60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್ ಘೋಷ್
ಫೇಸ್ ಬುಕ್ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ
ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ
ಆ್ಯಪ್ನಲ್ಲಿ ವೀಕ್ಷಿಸಿ
x