ಹುಣಸೂರು ಕ್ಷೇತ್ರದಿಂದ ಹರೀಶ್ಗೌಡ ಅವರಿಗೆ ಟಿಕೆಟ್ ನೀಡಬೇಕು. ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಬಂದಲ್ಲಿ ಸ್ವಾಗತಿಸುತ್ತೇವೆ. ಅವರನ್ನು ಬೇಕಾದ್ರೆ ಎಂಎಲ್ಸಿ ಮಾಡಿ. ಆದ್ರೆ ಟಿಕೆಟ್ ಮಾತ್ರ ಹರೀಶ್ ಗೌಡ ಅವರಿಗೆ ನೀಡಲೇಬೇಕು ಎಂದು ಒತ್ತಾಯಿಸಿ ಕಾಲಿಗೆ ಬಿದ್ದಿದ್ದರಿಂದ ಕುಮಾರಸ್ವಾಮಿ ತಾಳ್ಮೆ ಕಳೆದುಕೊಂಡುರು ಎಂದು ಮೂಲಗಳು ತಿಳಿಸಿವೆ.