Karnataka Weather, ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆ: ಬಿಸಿಲ ಬೇಗೆಗೆ ಸುಸ್ತಾಗಿದ್ದ ಜನತೆಗೆ ತಂಪೆರೆದ ವರುಣ
ಜಿಲ್ಲೆಯಲ್ಲಿ ಬುಧವಾರ ದಿನವಿಡಿ ವಿಪರೀತ ಬಿಸಿಲಿನಿಂದ ಕೂಡಿದ ವಾತಾವರಣದಿಂದ ಜನ ಮನೆಯಿಂದ ಹೊರಬರಲು ಹಿಂದೇಟು ಹಾಕಿದ್ದರು.
ಬೆಳ್ತಂಗಡಿ ತಾಲ್ಲೂಕಿನ ಕಾಶಿಪಟ್ಣದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.