ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ
ಪಹಣಿ ಪತ್ರ (ಆರ್.ಟಿ.ಸಿ.) ದುರಸ್ತಿ ಮಾಡಿಸಲು ₹ 12 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಶಿರಸ್ತೆದಾರ ತಮ್ಮಣ್ಣ ಕಾಂಬಳೆ, ಎಸ್ಡಿಎ ಗೂಳಪ್ಪ ಮನಗೂಳಿ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಎಸ್ಡಿಎ ಶಿವಾನಂದ ಬಡಿಗೇರ್ ಎಂಬುವವರನ್ನುಅರೆಸ್ಟ್ ಮಾಡಲಾಗಿದೆ.