ಕೇಂದ್ರ ಚುನಾವಣಾ ಆಯೋಗಕ್ಕೆ ಕೈ ಪಡೆ ದೂರು

ಬುಧವಾರ, 23 ನವೆಂಬರ್ 2022 (19:46 IST)
ಮತದಾರರ ದತ್ತಾಂಶವನ್ನು ಅಕ್ರಮ ಸಂಗ್ರಹ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿಬೇಕು ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಜ್ಯದಲ್ಲಿ ಚಿಲುಮೆ ಸಂಸ್ಥೆ ಮೂಲಕ ಬಿಜೆಪಿ ಸರ್ಕಾರ ಮತದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದಾರೆ. ಈ ಪ್ರಕರಣದಲ್ಲಿ ನೇರವಾಗಿ ಸಿಎಂ ಬೊಮ್ಮಾಯಿ ಅವರ ಪಾತ್ರವು ಇದೆ ಆದ್ದರಿಂದ ಸೂಕ್ತ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸುರ್ಜೆ ವಾಲಾ , ಎಂ ಬಿ ಪಾಟೀಲ್ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ