ದುರಂಹಕಾರಿ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಿದ್ದಾರೆ ಎಂದೋರಾರು?

ಮಂಗಳವಾರ, 10 ಡಿಸೆಂಬರ್ 2019 (15:52 IST)
ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರೋ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಟೀಕಾ ಪ್ರಹಾರಗಳು ತೀವ್ರಗೊಂಡಿವೆ.

ದುರಹಂಕಾರಿಯಂತೆ ವರ್ತಿಸೋ ಸಿದ್ದರಾಮಯ್ಯರನ್ನು ಮುಲಾಜಿಲ್ಲದೇ ಮತದಾರರು ತಿರಸ್ಕಾರ ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯಗೆ ಗೃಹ ಬಂಧನ ಶಿಕ್ಷೆ ನೀಡಿದ್ದಾರೆ.

ಹೀಗಂತ ಮಾಜಿ ಸಚಿವ ಸೊಗಡು ಶಿವಣ್ಣ ಲೇವಡಿ ಮಾಡಿದ್ದು, ಯಡಿಯೂರಪ್ಪರಿಗೆ ಸಿದ್ದರಾಮಯ್ಯ ಮಾಡಿದ ಅಪಮಾನಕ್ಕೆ ಜನರು ಸರಿಯಾಗಿ ಮಾಡಿದ್ದಾರೆ ಎಂದಿದ್ದಾರೆ.  



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ