‘ರೆಸ್ಟ್ ಮಾಡಿ ಅಂದ್ರೂ ಕೇಳದೇ ದಲಿತರ ಗುಡಿಸಲುಗಳಿಗೆ ಭೇಟಿ ನೀಡ್ತಿದ್ದಾರೆ ಕುಮಾರಸ್ವಾಮಿ’
ಇದೇ ವೇಳೆ ಬೇರೆ ರಾಜ್ಯಗಳಲ್ಲಿರುವಂತೆ ಕನ್ನಡಿಗರಲ್ಲೂ ಪ್ರಾದೇಶಿಕ ಶಕ್ತಿ ಮೇಲೆ ಪ್ರೀತಿಯೇಕೆ ಇಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸಿ ರಾಷ್ಟ್ರೀಯ ಪಕ್ಷಗಳಿಗೆ ಬುದ್ಧಿ ಕಲಿಸಬೇಕು. ಇದಕ್ಕಾಗಿ ಕುಮಾರಸ್ವಾಮಿ ನಾಯಕತ್ವ ಬೆಂಬಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.