ವರುಣಾದಲ್ಲಿ ವಿಜಯೇಂದ್ರ ಕಣದಿಂದ ಹಿಂದೆ ಸರಿದ ರಹಸ್ಯ ತಿಳಿಸಿದ ಎಂದ ಎಚ್ ಡಿ ರೇವಣ್ಣ
ವರುಣಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದೆ. ಇದೇ ಕಾರಣಕ್ಕೆ ಅಲ್ಲಿ ಮೊದಲು ಸ್ಪರ್ಧಿಸುತ್ತೇನೆಂದು ಪ್ರಚಾರಕ್ಕಿಳಿದಿದ್ದ ವಿಜಯೇಂದ್ರ ನಂತರ ಕಣದಿಂದ ಹಿಂದೆ ಸರಿದಿದ್ದಾರೆ. ಆದರೆ ನಾವು ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ರೇವಣ್ಣ ಹೇಳಿಕೊಂಡಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆಯ ಫಲದಿಂದಾಗಿಯೇ ವಿಜಯೇಂದ್ರ ವರುಣಾದಿಂದ ಹಿಂದೆ ಸರಿದರು ಎಂದು ಅವರು ಆಪಾದಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.