ರೈತರ ಇಂದಿನ ಹೋರಾಟಕ್ಕೆ ಜೆಡಿಎಸ್ ನಿಂದ ಬೆಂಬಲ ಇಲ್ಲ ಎಂದ ಹೆಚ್.ಡಿಕೆ

ಬುಧವಾರ, 9 ಡಿಸೆಂಬರ್ 2020 (13:44 IST)
ಬೆಂಗಳೂರು : ರೈತರ ಇಂದಿನ ಹೋರಾಟಕ್ಕೆ ಜೆಡಿಎಸ್ ನಿಂದ ಬೆಂಬಲ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಉಲ್ಟಾ ಹೊಡೆದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಈ ಕಾಯ್ದೆಯಲ್ಲಿ ರೈತರಿಗೆ ಮಾರಕವಾಗುವಂತಹ ಅಂಶವಿಲ್ಲ. ಭೂ ಸುಧಾರಣಾ ಕಾಯ್ದೆಯನ್ನು ಮೊದಲು ವಿರೋಧಿಸಿದ್ದೆವು. ಈಗ ಅದರಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದಾರೆ. ನಾನು ಕೇಂದ್ರ ಸರ್ಕಾರದ ಕಾಯ್ದೆ ಬಗ್ಗೆ ಚರ್ಚೆ ಮಾಡಲ್ಲ. ರಾಜ್ಯ ಸರ್ಕಾರದ ಕಾಯ್ದೆಗೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ