ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆ ; ಈಗಾಗಲೇ ಆದ ನಷ್ಟವೆಷ್ಟು ಗೊತ್ತಾ?

ಸೋಮವಾರ, 10 ಆಗಸ್ಟ್ 2020 (11:47 IST)
ಬೆಂಗಳೂರು : ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಈಗಾಗಲೇ ಮಳೆಯಿಂದಾದ ನಷ್ಟದ ಬಗ್ಗೆ ರಾಜ್ಯ ಸರ್ಕಾರ ವರದಿ ಸಿದ್ಧಪಡಿಸಿದೆ ಎನ್ನಲಾಗಿದೆ.

ಕೊಡಗಲ್ಲೇ 2000 ಕೋಟಿಗೂ ಹೆಚ್ಚು ನಷ್ಟ ಎಂದು ಅಂದಾಜಿಸಲಾಗಿದೆ. ಹಾಗೇ ಚಿಕ್ಕಮಗಳೂರಲ್ಲಿ 1000 ಕೋಟಿಗೂ ಹೆಚ್ಚ ನಷ್ಟವಾಗಿದೆ ಎನ್ನಲಾಗಿದೆ . ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ , ಉಡುಪಿ ಜಿಲ್ಲೆಯ ಹಾನಿಯ ಮಾಹಿತಿ ಸಂಗ್ರಹಿಸಲಾಗಿದೆ. ಎನ್.ಡಿ.ಆರ್.ಎಫ್ ನಿಧಿಯಡಿ ತಕ್ಷಣ ಪರಿಹಾರಕ್ಕೆ ಮನವಿ ಮಾಡಲಿದ್ದು,  ಮೊದಲ ಕಂತಿನಲ್ಲೇ ಹಣ ಬಿಡುಗಡೆಗೆ ಒತ್ತಾಯ ಮಾಡಲಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ