ಕೊಡಗಿನಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ

ಗುರುವಾರ, 6 ಆಗಸ್ಟ್ 2020 (10:47 IST)
ಕೊಡಗು :  ಕೊಡಗಿನಲ್ಲಿ  ಸುರಿದ  ಭಾರೀ ಮಳೆಗೆ ಜನರ  ಪರಿಸ್ಥಿತಿ ಅಸ್ತವ್ಯಸ್ತವಾಗಿದೆ.

ಕೊಡಗಿನಲ್ಲಿ ಭಾರೀ ಮಳೆಯಿಂದಾಗಿ ಒಂದು ಕಡೆ ಪ್ರವಾಹ ಸ್ಥಿತಿ ಎದುರಾಗಿದ್ದರೆ, ಇನ್ನೊಂದು ಕಡೆ ಬೆಟ್ಟ ಕುಸಿದು ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕರಡಿಗೋಡಿನ 12 ಕುಟುಂಬಗಳನ್ನು ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿದೆ. ಹಾಗೇ ಇನ್ನೊಂದು ಕಡೆ ಬ್ರಹ್ಮಗಿರಿ ಬೆಟ್ಟ ಕುಸಿದು 2 ಮನೆಗಳ ಮೇಲೆ ಬಿದ್ದಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ