ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್ ಗಾಂಧಿ ಪ್ರತಿಭಟನೆಗೆ ಎಚ್ಡಿಕೆ ಕಿಡಿ
ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ. ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಮನವಿ ಮಾಡಿದ್ದಾರೆ.