×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ನಿಧನ
ಭಾನುವಾರ, 23 ಜನವರಿ 2022 (20:26 IST)
ಬೆಂಗಳೂರು:-ಕರ್ನಾಟಕ ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ಮಧ್ಯರಾತ್ರಿ ನಿಧನರಾದರು.
ಅವರಿಗೆ 68 ವರ್ಷ ವಯಸ್ಸಾಗಿತ್ತು. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಸಮೀಪದಲ್ಲಿನ ಅವರ ಸ್ವಗೃಹದಲ್ಲಿ ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಜುನಾಥ್ ಅವರು 2000 ಡಿಸೆಂಬರ್ 11ರಂದು ಹೈಕೋರ್ಟ್ ನ್ಯಾಯಮೂರ್ತಿ ಯಾಗಿ ನೇಮಕಗೊಂಡಿದ್ದರು. 2015ರ ಏಪ್ರಿಲ್ 20ರಂದು ಹಿರಿಯ ನ್ಯಾಯಮೂರ್ತಿಯಾಗಿ ನಿವೃತ್ತಿ ಹೊಂದಿದ್ದರು.
ಭಾನುವಾರ (ಜ.23) ಮಧ್ಯಾಹ್ನ 3 ಗಂಟೆಗೆ ಕುಣಿಗಲ್ ರಸ್ತೆಯ ಕೆಂಪಲಿಂಗನಹಳ್ಳಿಯ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಂಟುಂಬ ಮೂಲಗಳು ತಿಳಿಸಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ನಿಧನ
ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಯಾವುದೇ ಹಕ್ಕು ಇಲ್ಲ!
ಇಂದು ಮೇಕೆದಾಟು ಕ್ಲೈಮ್ಯಾಕ್ಸ್!
ಇಡೀ ರಾಮನಗರ ಪೊಲೀಸ್ನ ಭದ್ರಕೋಟೆ!
ಹೈಕೋರ್ಟ್ ಕೆಂಡಾಮಂಡಲ !?
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Pahalgam Terror Attack; ಭಾರತದ ಪ್ರತೀದಾಳಿಗೆ ಹೆದರಿ 500ಕ್ಕೂ ಅಧಿಕ ಪಾಕ್ ಸೈನಿಕರು ರಾಜೀನಾಮೆ
Railway Exam: ಮಂಗಳಸೂತ್ರ, ಜನಿವಾರ ನಿಷೇಧಕ್ಕೆ ಡಿಸಿಎಂ ಶಿವಕುಮಾರ್ ಆಕ್ರೋಶ
Tejasvi Surya: ಮಂಜುನಾಥ್ ಮಗ ಮತ್ತು ಭರತ್ ಭೂಷಣ್ ಮಕ್ಕಳ ಸಂಪೂರ್ಣ ಜವಾಬ್ಧಾರಿ ತೆಗೆದುಕೊಂಡ ತೇಜಸ್ವಿ ಸೂರ್ಯ
India Pakistan: ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ತಾಕತ್ತು ಭಾರತಕ್ಕಿಲ್ಲ, ಅದಕ್ಕೆ ನಾವು ಬಿಡುವುದೂ ಇಲ್ಲ: ಉಗ್ರ ಗುರುಪತ್ವಂತ್ ಸಿಂಗ್ ಪನ್ನು
18 ಶಾಸಕರ ಅಮಾನತು ರದ್ದು ಮಾಡಲು ವಿಜಯೇಂದ್ರ ಆಗ್ರಹ
ಆ್ಯಪ್ನಲ್ಲಿ ವೀಕ್ಷಿಸಿ
x