ಮೊಹಮ್ಮದ್ ನಲಪಾಡ್ ಮೇಲೆ ಇಂದು ದಯೆ ತೋರುತ್ತಾ ಹೈಕೋರ್ಟ್?

ಬುಧವಾರ, 14 ಮಾರ್ಚ್ 2018 (09:02 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನ ಅನುಭವಿಸುತ್ತಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಸಿಗುತ್ತಾ?

ನಲಪಾಡ್ ಮತ್ತು ಇತರ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಇಂದಿಗೆ ತೀರ್ಪು ಕಾಯ್ದಿರಿಸಿದೆ.

ಈಗಾಗಲೇ ಸೆಷನ್ಸ್ ಕೋರ್ಟ್ ನಲ್ಲಿ ನಲಪಾಡ್ ಜಾಮೀನು ತಿರಸ್ಕೃತಗೊಂಡಿತ್ತು. ಒಂದು ವೇಳೆ ಹೈಕೋರ್ಟ್ ನಲಪಾಡ್ ಮೇಲೆ ದಯೆ ತೋರಿದರೆ 23 ದಿನಗಳ ಸೆರೆ ವಾಸಕ್ಕೆ ಇಂದು ಅಂತ್ಯ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ