ಫೇಸ್ ಬುಕ್ ನಲ್ಲಿ ಚರ್ಚೆ ಮಾಡಿ ಗಲಾಟೆಗೆ ಕರೆ ಕೊಟ್ಟಿದ್ದಾರೆ- ಗೃಹ ಸಚಿವ ಬೊಮ್ಮಾಯಿ ಆರೋಪ
ಹಾಗೇ ಫೇಸ್ ಬುಕ್ ನಲ್ಲಿ ಚರ್ಚೆ ಮಾಡಿ ಗಲಾಟೆಗೆ ಕರೆ ಕೊಟ್ಟಿದ್ದಾರೆ. ಸ್ಥಳೀಯರು ಪ್ಲ್ಯಾನ್ ಮಾಡಿ ಈ ಕೃತ್ಯ ಎಸಗಿದ್ದಾರೆ. ಇದು ಪೂರ್ವ ನಿಯೋಜಿತ ಷಡ್ಯಂತ್ರ. ಇದು ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಎಂದು ಅವರು ಆರೋಪಿಸಿದ್ದಾರೆ.