ಸಚಿವ ಸ್ಥಾನದ ಘನತೆ, ಗೌರವ ಗಾಳಿಗೆ ತೂರಿದ ಹೆಗಡೆ– ಎಸ್‌.ಎಸ್.ಮಲ್ಲಿಕಾರ್ಜುನ ಟೀಕೆ

ಭಾನುವಾರ, 24 ಡಿಸೆಂಬರ್ 2017 (20:47 IST)
ಕೇಂದ್ರ ಸಚಿವ ಅನಂತ್‌ಕುಮಾರ್‌ ಹೆಗಡೆ ಅವರು ಹುದ್ದೆಯ ಘನತೆಯ ಗೌರವಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ತೋಟಗಾರಿಕೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಟೀಕೆ ಮಾಡಿದ್ದಾರೆ.
 
ದುರ್ವರ್ತನೆ ಹಾಗೂ ವಿವಾದಾತ್ಮಕ ಹೇಳಿಕೆಗಳು ನೀಡುತ್ತಿರುವ ಅನಂತಕುಮಾರ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಎಂದು ನೀಡಿರುವ ಹೇಳಿಕೆ ಗಮನಿಸಿದರೆ ಅವರ ಬುದ್ಧಿ ಎಂತಹುದು ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.
 
ಮಹಾತ್ಮ ಗಾಂಧಿ, ಜವಹಾರಲಾಲ್ ನೆಹರು, ಸುಭಾಷಚಂದ್ರ ಬೋಸ್‌, ಅಂಬೇಡ್ಕರ್‌ ಭದ್ರವಾಗಿ ಹಾಕಿಕೊಟ್ಟ ಸಂವಿಧಾನದ ಬುನಾದಿಯ ಮೇಲೆ ನಾವು ಮುನ್ನಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ