×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಈ ಬಾರಿ ರೈತ ಬಂಡಾಯದ ವರ್ಷಾಚರಣೆ ಮಾಡಿದ್ದು ಹೇಗೆ ಗೊತ್ತಾ?
ಶನಿವಾರ, 21 ಜುಲೈ 2018 (18:33 IST)
ಉತ್ತರ
ಕರ್ನಾಟಕd
ಬಹುದಿನಗಳ
ಬೇಡಿಕೆಯಾದ
ಕಳಸಾ-
ಬಂಡೂರಿ
ಮಹಾದಾಯಿ
ಹೋರಾಟ
ಈಗಾಗಲೇ
ಮೂರು
ವರ್ಷ
ಪೂರೈಸಿ
ನಾಲ್ಕನೆ
ವರ್ಷಕ್ಕೆ
ಕಾಲಿಟ್ಟಿದೆ
.
ಹೋರಾಟ
ಮಾತ್ರ
ನಿರಂತರ
ಮುಂದುವರೆದಿದೆ.
ಆದರೆ
ರೈತನ
ಸಮಸ್ಯೆ
ಈವರೆಗೂ
ಬಗೆಹರಿದಿಲ್ಲ
.
ಇದರ
ಬೆನ್ನಲ್ಲೆ
ರೈತ
ಬಂಡಾಯದ
38
ನೇ
ವರ್ಷಾಚರಣೆ
ಹಿನ್ನಲೆಯಲ್ಲಿ
ಗದಗ
ನಗರದಲ್ಲಿ
ಮಹಾದಾಯಿ
ಹೋರಾಟಗಾರರು
ದೀರ್ಘದಂಡ
ಪ್ರದಕ್ಷಿಣಿ
ಹಾಕಿದ್ದಾರೆ.
ಈ
ಮೂಲಕ
ಕಳಸಾ-
ಬಂಡೂರಿ
ಮಹಾದಾಯಿ
ಬೇಡಿಕೆ
ಈಡೇರಿಕೆಗೆ
ಒತ್ತಾಯಿಸಿದರು. ನಗರದ
ಭೂಮರೆಡ್ಡಿ
ವೃತ್ತದಿಂದ
ವೀರೇಶ್ವರ
ಪುಣ್ಯಾಶ್ರಮದವರೆಗೂ
ದೀಡ್
ನಮಸ್ಕಾರ
ಹಾಕಿದ
ಹೋರಾಟಗಾರರು,
ಸರ್ಕಾರದ
ವಿರುದ್ಧ
ಘೋಷಣೆ
ಕೂಗಿ
ಆಕ್ರೋಶ
ವ್ಯಕ್ತಪಡಿಸಿದರು. ರೈತ
ಬಂಡಾಯ
ಆಚರಣೆ
ಹಾಗೂ
ಕಳಸಾ
ಬಂಡೂರಿ
ಜಾರಿಗೆ
ಒತ್ತಾಯಿಸಿ
ಹೋರಾಟಗಾರರು
ದೀಡ್
ನಮಸ್ಕಾರ
ಕೈಗೊಂಡರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷ
ಕಳಸಾ ಬಂಡೂರಿ, ಮಹದಾಯಿ: ಸರ್ಕಾರಕ್ಕೆ ರೈತರ ಎಚ್ಚರಿಕೆ
ಕಳಸಾ ಬಂಡೂರಿ ಹೋರಾಟಗಾರರಿಂದ ಬೆಂಗಳೂರು ಚಲೋ
ದೆಹಲಿಯಲ್ಲಿ ಮಹದಾಯಿ ಹೋರಾಟ ನಾಲ್ಕನೆ ದಿನಕ್ಕೆ
ನಟ ಅಂಬರೀಷ್ ಸಹೋದರನೆಂದು ಹೇಳಿಕೊಂಡು ಪೊಲೀಸರಿಗೆ ಆವಾಜ್ ಹಾಕಿದ!
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್
NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ
ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ
Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ
Gold price today: ಚಿನ್ನದ ದರ ಇಂದು ಮತ್ತೆ ಏರಿಕೆ, ಇಂದು ಎಷ್ಟಾಗಿದೆ ನೋಡಿ
ಆ್ಯಪ್ನಲ್ಲಿ ವೀಕ್ಷಿಸಿ
x