ಆಗಂತುಕರನ್ನ ನಾನು, ಕಟೀಲ್ ಹಿಡಿದೆವು-ಸಂಸದ ಮುನಿಸ್ವಾಮಿ

ಗುರುವಾರ, 14 ಡಿಸೆಂಬರ್ 2023 (19:41 IST)
ಇಬ್ಬರು ಆಗಂತುಕರು ಏಕಾಏಕಿ ಲೋಕಸಭೆ ಸಭಾಂಗಣಕ್ಕೆ ಜಿಗಿದು, ಸ್ಮೋಕ್ ಬಾಂಬ್ ಓಪನ್ ಮಾಡಿದಾಗ ಸಂಸದರಲ್ಲಿ ಬಹುತೇಕರು ಸಭಾಂಗಣದ ಬಾಗಿಲುಗಳನ್ನು ತೆರೆದು ಭಯಭೀತರಾಗಿ ಹೋದರು. ಆದರೆ ನಾನು ಮತ್ತು ಕಟೀಲ್  ಮಾತ್ರ ಧೈರ್ಯದಿಂದ ಇದ್ದು ಇತರ ಸಂಸದರ ಜತೆ ಸೇರಿ ದಾಳಿಕೋರರನ್ನು ಹಿಡಿದೆವು ಅಂತಾ ಕೋಲಾರ ಸಂಸದ ಎಸ್. ಮುನಿಸ್ವಾಮಿ  ಘಟನೆ ಕುರಿತು ಮಾತನಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ