ಬಿಎಸ್‌ವೈ ಪುತ್ರ ಎನ್ನುವ ಕಾರಣಕ್ಕೆ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿಲ್ಲ

ಶನಿವಾರ, 11 ನವೆಂಬರ್ 2023 (18:22 IST)
ಪಕ್ಷದ ರಾಜ್ಯಾಧ್ಯಕ್ಷರಾಗಿ ಘೋಷಣೆಯಾಗುತ್ತಿದ್ದಂತೆ ಬಿ.ಎಸ್‌.ಯಡಿಯೂರಪ್ಪ ಅವರ ಆಶೀರ್ವಾದ ಪಡೆದುಕೊಂಡು ಬಳಿಕ ಮಾತನಾಡಿದ ಬಿ ವೈ ನಿಜಯೇಂದ್ರ ಅವರು, ಯಡಿಯೂರಪ್ಪ ಅವರ ಪುತ್ರ ಎನ್ನುವ ಕಾರಣಕ್ಕೆ ಮಾತ್ರ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿಲ್ಲ. ಯಡಿಯೂರಪ್ಪ ಮಾತ್ರವಲ್ಲದೇ, ಹಿರಿಯರಾದ ಬಸವರಾಜ ಬೊಮ್ಮಾಯಿ, ಕಟೀಲ್‌, ಅಶೋಕ್‌, ಯತ್ನಾಳ್‌, ಸೋಮಣ್ಣ ಸೇರಿದಂತೆ ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದ್ರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ