ನಾನು ರಾಜ್ಯದ ಅಭಿವೃದ್ಧಿಗಾಗಿ ಯಾವುದೇ ಕೆಲಸ ಮಾಡಿಲ್ಲವೆನ್ನುವ ಆರೋಪ ಸರಿಯಲ್ಲ. ದೇಶದಲ್ಲಿ ಪ್ರಪ್ರಥಮ ಬಾರಿಗೆ ಉಡುಪಿಯಲ್ಲಿ ಎಸ್ಟಿಡಿ ಮತ್ತು ದೂರದರ್ಶನವನ್ನು ಆರಂಭಿಸಿದ್ದೇವೆ. ಕೊಂಕಣ ರೈಲ್ವೆ, ಎಮ್ಆರ್ಎಲ್ಪಿ ಮತ್ತು ರಸಗೊಬ್ಬರ ಕಾರ್ಖಾನೆ ಸೇರಿದಂತೆ ಹೈದ್ರಾಬಾದ್ ಕರ್ನಾಟಕದಲ್ಲೂ ನನ್ನು ಕೊಡುಗೆ ಅಪಾರವಾಗಿದೆ ಎಂದು ಹೇಳಿದ್ದಾರೆ.