ಇಬ್ಬರು ಸಚಿವರ ದಾಖಲೆಗಳನ್ನು ಬಿಡುಗಡೆ ಮಾಡಿದ್ರೆ ಸಚಿವರಾಗಿ ಉಳಿಯೋಲ್ಲ. ಆದರೆ, ಜಾತಿ ವಿರೋಧವನ್ನು ಎದುರಿಸಬೇಕಾಗುತ್ತದೆ. ಹಿಂದೆ ಬಿಜೆಪಿ ಸರಕಾರವಿದ್ದಾಗ ಹಲವಾರು ಬಿಜೆಪಿ ನಾಯಕರ ವಿರುದ್ಧದ ಭ್ರಷ್ಟಾಚಾರದ ದಾಖಲೆಗಳನ್ನು ಬಿಡುಗಡೆ ಮಾಡಿ ವೀರಶೈವ ಸಮಾಜದಿಂದ ಭಾರಿ ವಿರೋಧ ಎದುರಾಗಿತ್ತು ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.