ಡಿ.ಕೆ.ಶಿವಕುಮಾರ್ ನಿನ್ನೆ ರಾತ್ರಿ ಹೈಕಮಾಂಡ್ಗೆ ಫೋನ್ ಮಾಡಿ ಕೃಷ್ಣಪ್ಪ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರಿಂದ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವುದರಲ್ಲಿ ಯಾವ ಲಾಭವಿಲ್ಲ ಎಂದು ಮನವರಿಕೆ ಮಾಡಿಕೊಟ್ಟ ನಂತರ ಕೃಷ್ಣಪ್ಪ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿದೆ ಎಂದು ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.