ಹಿರಿಯ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಮಣೆಹಾಕಲಾಗುತ್ತಿದೆ ಎನ್ನುವ ವರದಿಗಳ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಉಹಾಪೋಹ ವರದಿಗಳಿಗೆ ನಾನು ಉತ್ತರಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ಬಂದ ಕೂಡಲೇ ಸಂಪುಟ ಪುನಾರಚನೆಯ ಬಗ್ಗೆ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.