‘ನಾನು ಸುಳ್ಳು ಹೇಳಿದ್ದರೆ ನನ್ನ ಕುಟುಂಬ ಸರ್ವ ನಾಶವಾಗಲಿ’
ಇದನ್ನು ಬಿಜೆಪಿ ಆಕ್ಷೇಪಿಸಿತ್ತು. ಸಿದ್ದಗಂಗಾ ಶ್ರೀಗಳ ಹೇಳಿಕೆಯನ್ನು ಸಚಿವರು ತಿರುಚಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ನಾನು ಸುಳ್ಳು ಹೇಳಿಲ್ಲ. ಈ ಬಗ್ಗೆ ಕುಟುಂಬ ಸಮೇತ ಸಿದ್ದಗಂಗಾ ಮಠದಲ್ಲಿ ಪ್ರಮಾಣ ಮಾಡಲು ಸಿದ್ದ. ಸುಳ್ಳು ಹೇಳಿದ್ದಾದರೆ ನನ್ನ ಕುಟುಂಬ ಸರ್ವನಾಶವಾಗಲಿ ಎಂದಿದ್ದಾರೆ.