ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್ ವಿಷಾದ
ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ಮಾಡುವುದರ ಜತೆಗೆ ವನ್ಯಜೀವಿ- ಮಾನವ ಸಂಘರ್ಷಕ್ಕೆ ಶಾಶ್ವತ ಪರಿಣಾಮ ಕಂಡುಕೊಳ್ಳುವುದಕ್ಕೆ ಪ್ರಯತ್ನಿಸಬೇಕು. ಪಶ್ಚಿಮ ಘಟ್ಟ ಸೇರಿದಂತೆ ರಾಜ್ಯಾದ್ಯಂತ ಈಗ ಈ ಸಮಸ್ಯೆ ಉಲ್ಬಣವಾಗಿದ್ದು, ಇದೊಂದು ಆದ್ಯತಾ ವಿಚಾರ ಎನ್ನುವುದನ್ನು ಸರ್ಕಾರ ಮರೆಯಬಾರದು.