ಬಂಟ್ವಾಳದಲ್ಲಿ ಚುನಾವಣೆಯ ವಿಷಯ ಅಲ್ಲಾ, ರಾಮ ಎಂದ ಬಿಜೆಪಿ ಶಾಸಕ

ಮಂಗಳವಾರ, 23 ಜನವರಿ 2018 (10:29 IST)
ಮುಂಬರುವ ವಿಧಾನಸಭೆ ಚುನಾವಣೆ ವಿಷಯ ಬಂ‌ಟ್ಟಾಳದಲ್ಲಿ ಅಲ್ಲ ಮತ್ತು ರಾಮ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಂಟ್ವಾಳದಲ್ಲಿನ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಅರಣ್ಯ ಸಚಿವ ಕಾಂಗ್ರೆಸ್‌ನ ರಮಾನಾಥ್‌ ರೈ ಹಾಗೂ ಬಿಜೆಪಿ ರಾಜೇಶ ನಾಯ್ಕ್ ನಡುವಿನ ಸ್ಪರ್ಧೆಯಲ್ಲ ಎಂದಿದ್ದಾರೆ.
 
ಬಂಟ್ವಾಳ ಕ್ಷೇತ್ರದಲ್ಲಿ ಮತ್ತೆ ಅಲ್ಲಾನನ್ನು ಗೆಲ್ಲಿಸ್ತಿವಾ, ರಾಮನ ಪ್ರೀತಿ ಮಾಡುವವನನ್ನು ಗೆಲ್ಲಿಸ್ತಿವಾ ಎಂಬುದು ಜನರು ನಿರ್ಧಾರ ಮಾಡಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ