ಇಂತಹ ಸಂದರ್ಭಗಳಲ್ಲಿ ಸಂಗಾತಿಯನ್ನು ಸಂಭೋಗಕ್ಕೆ ಬಲವಂತಪಡಿಸಬೇಡಿ

ಬುಧವಾರ, 3 ಏಪ್ರಿಲ್ 2019 (06:27 IST)
ಬೆಂಗಳೂರು : ದಾಂಪತ್ಯ ಜೀವನದಲ್ಲಿ ರೋಮ್ಯಾನ್ಸ್ ಬಹಳ ಮುಖ್ಯ. ಇದು ಸಂಬಂಧವನ್ನು ಗಟ್ಟಿಯಾಗಿಸುತ್ತದೆ. ಆದರೆ ಇದಕ್ಕೆ ಇಬ್ಬರಿಗೂ ಇಷ್ಟವಿರಬೇಕು. ಒಂದು ವೇಳೆ ಬಲವಂತ ಮಾಡಿದರೆ ಸಂಬಂಧ ಹಾಳಾಗಬಹುದು. ಆದ್ದರಿಂದ ಇಂತಹ ಸಂದರ್ಭಗಳಲ್ಲಿ ಸಂಭೋಗ ನಡೆಸದಿರುವುದೇ ಉತ್ತಮ.


*ದೇಹದ ಯಾವುದೊಂದು ಭಾಗಕ್ಕೆ ಗಾಯವಾದಾಗ  ದಂಪತಿಗಳು ಪರಸ್ಪರ ಮಾತನಾಡಿಕೊಂಡು ಪ್ರಣಯಕೇಳಿಯನ್ನು ಮುಂದೂಡುವುದು ಒಳಿತು.


* ದುಃಖದ ಸನ್ನಿವೇಶ ಎದುರಾದಾಗ ಕಾಮಕೇಳಿಗಿಳಿದರೆ, ಮನಸಿಗಾದ ಗಾಯ ಇನ್ನಷ್ಟು ಹೆಚ್ಚಾಗುತ್ತದೆ. ಆದ್ದರಿಂದ ಈ ವೇಳೆ ನಿಮ್ಮ ಮನಸ್ಸನ್ನು ನಿಯಂತ್ರಿಸುವುದು ಉತ್ತಮ.


* ಕಾಮಕೇಳಿಯಲ್ಲಿ ಎಳ್ಳಷ್ಟೂ ಮನಸ್ಸಿಲ್ಲದಿದ್ದರೂ ಬಲವಂತವಾಗಿ ಸಂಭೋಗಕ್ಕೆ ಎಳೆಯುವುದು ಅತ್ಯಾಚಾರಕ್ಕೆ ಸರಿಸಮ.

ಇದರಿಂದ ದೇಹಕ್ಕೆ ಮಾತ್ರ ಗಾಯವಾಗುವ ಸಾಧ್ಯ ಇರುವುದಿಲ್ಲ, ಮನಸ್ಸಿಗೂ ಮಾಯದ ಗಾಯವಾಗುವ ಸಾಧ್ಯತೆ ಇರುತ್ತದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ