ಕೇರಳದಿಂದ ಮೈಸೂರು ಪ್ರವೇಶದ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಬುಧವಾರ, 29 ಡಿಸೆಂಬರ್ 2021 (20:23 IST)
ಕೇರಳದಲ್ಲಿ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಆದುರಿಂದ ಹೆಚ್‌ಡಿ ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ. ಕೇರಳದಲ್ಲಿ 13 ಜನರಿಗೆ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ಇವೆ. ಈ ಹಿನ್ನಲೆಯಿಂದ ಕೇರಳ ಹಾಗೂ ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‌ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ . ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡುವುದಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ