ಭಾರತ ಬಂದ್: ವ್ಯಾಪಕ ಪ್ರಚಾರ

ಸೋಮವಾರ, 7 ಜನವರಿ 2019 (18:31 IST)
ನಾಳೆಯಿಂದ  ಎರಡು  ದಿನ ಕಾರ್ಮಿಕ ಸಂಘಟನೆಗಳಿಂದ ನಡೆಯುತ್ತಿರುವ  ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವ್ಯಾಪಕ ಪ್ರಚಾರ ನಡೆಸಲಾಗುತ್ತಿದೆ.

ಬಂದ್ ಅಂಗವಾಗಿ AIUTUC ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಇಂದು ಆಟೋ ಮೂಲಕ ವಿಜಯಪುರ  ನಗರದಾದ್ಯಂತ ಪ್ರಚಾರ ಕೈಗೊಳ್ಳಲಾಯಿತು. ಈ ಕುರಿತು ನಗರ  ಕೇಂದ್ರ ಬಸ್ ನಿಲ್ದಾಣ ಹತ್ತಿರ  AITUC ಜಿಲ್ಲಾ ಮುಖಂಡರಾದ ಪ್ರಕಾಶ್ ಹಿಟ್ನಳ್ಳಿ ಮತ್ತು SUCI(C) ನ ಜಿಲ್ಲಾ ನಾಯಕ ಭರತ್ಕುಮಾರ ಸಾರ್ವಜನಿಕರನ್ನು ಉದ್ದೇಶಿಸಿ  ಮಾತನಾಡಿದರು.

ಬಂದ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ