ಇಂದಿರಾ ಗಾಂಧಿ ಜನಪರ ಪ್ರಧಾನಿ-ಸಿಎಂ ಸಿದ್ದರಾಮಯ್ಯ

ಬುಧವಾರ, 1 ನವೆಂಬರ್ 2023 (18:20 IST)
ದೇಶ ಕಂಡ ಜನಪ್ರಿಯ ರಾಜಕಾರಣಿಯಾಗಿದ್ದ ದಿವಂಗತ ಪ್ರಧಾನ ಮಂತ್ರಿ ಇಂದಿರಾಗಾಂಧಿ ಅವರಂತಹ ಜನಪರ ಪ್ರಧಾನಿ ಮತ್ತೇ ಯಾರು ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಇಂದಿರಾಗಾಂಧಿ ಅವರ 39ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿ ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದರು ಹಾಗಾಗಿ ಅವರು ಜನಪರ ಎಂದು ಬನ್ನಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ