ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಮದುವೆಯಾಗಿದ್ದಾರೆ. ಈ ಕುರಿತು ಮಾತನಾಡಲು ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ಕರೆದಿದ್ದೆ. ಆ ಸಂದಂರ್ಭದಲ್ಲಿ ಪ್ರೆಸ್ಕ್ಲಬ್ಗೆ ಆಗಮಿಸಿದ ಬಿಎಸ್ವೈ ಬೆಂಬಲಿತ ಗೂಂಡಾಗಳು ನನ್ನ ಮುಖಕ್ಕೆ ಮಸಿ ಬಳೆದಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.