ಬರ ಪ್ರವಾಸದ ಬದಲು ಮೋದಿ ಕಾಲಿಗೆ ಬೀಳಿ-ಸಿದ್ದು ಟಾಂಗ್

ಬುಧವಾರ, 1 ನವೆಂಬರ್ 2023 (20:40 IST)
ಬಿಜೆಪಿ ನಾಯಕರೇ ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸಕ್ಕೆ ಮುಂದಾಗಿದ್ದೀರಲ್ಲ, ನಿಮ್ಮದೇ ಪಕ್ಷದ ಕೇಂದ್ರ ಸರ್ಕಾರ ಕಳುಹಿಸಿದ್ದ ತಜ್ಞರ ತಂಡ ಈಗಾಗಲೇ ಅಧ್ಯಯನ ನಡೆಸಿ ಹೋಗಿದೆ, ಪ್ರಧಾನಿ ನರೇಂದ್ರ ಮೋದಿಯವರ ಕಾಲಿಗಾದರೂ ಬಿದ್ದು ಬರ ಪರಿಹಾರಕ್ಕೆ ಹೆಚ್ಚು ಹಣ ಕೊಡುವಂತೆ ಕೇಳಿ. ನಿಮಗೆ ಕೇಳುವ ಧೈರ್ಯ ಇಲ್ಲ ಎಂದಾದರೆ ಪ್ರಧಾನಿ ಜೊತೆ ಭೇಟಿಗಾಗಿ ನನಗಾದರೂ ಒಂದು ಅಪಾಯಿಂಟ್ ಮೆಂಟ್ ಕೊಡಿಸಿ ಅಂತಾ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ