ಸಾಹಿತ್ಯ ಸಮ್ಮೇಳನದಲ್ಲಿ ಖರ್ಗೆಗೆ ಅವಮಾನ : ದಲಿತ ಮುಖಂಡರಿಂದ ಸಮ್ಮೇಳನ ಬಹಿಷ್ಕಾರದ ಎಚ್ಚರಿಕೆ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಶುರುವಾಗಿರುವಂತೆಯೇ ಸಮ್ಮೇಳನಕ್ಕೆ ವಿರೋಧ ವ್ಯಕ್ತವಾಗತೊಡಗಿದೆ.
ಮಲ್ಲಿಕಾರ್ಜುನ ಖರ್ಗೆ, 371 ಜೆ ಹೋರಾಟದ ರೂವಾರಿ ದಿ. ವೈಜನಾಥ್ ಪಾಟೀಲ್, ದಿ.ವಿಶ್ವನಾಥ ರೆಡ್ಡಿ ಮುದ್ನಾಳ್ ಸೇರಿದಂತೆ ಈ ಭಾಗದ ಹಿರಿಯರ ಹೆಸರನ್ನು ಸಮ್ಮೇಳನದ ಆಮಂತ್ರಣ ಪತ್ರಿಕೆಯಲ್ಲಿ ಹಾಕಿಲ್ಲ.