ಬಾಲಕಿ ಮಾಸ್ಟರ್‌ಮೈಂಡ್‌ಗೆ ಪೊಲೀಸರೇ ಶಾಕ್‌?

ಬುಧವಾರ, 19 ಅಕ್ಟೋಬರ್ 2022 (10:09 IST)
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳೆ ದಾಂಡೇಲಿಯಲ್ಲಿ ಬೆಳ್ಳಂಬೆಳಗ್ಗೆ ಶಾಲೆಗೆ ಹೋದ ವಿದ್ಯಾರ್ಥಿನಿ ಕಾಣೆಯಾಗಿದ್ದು, ನಂತರ ಸಂಬಂಧಿಕರ ಮನೆಗೆ ಬಂದ ಬಾಲಕಿ ತನ್ನನ್ನು ಅಪಹರಣ ಮಾಡಿ ವ್ಯಾನಿನಲ್ಲಿ ಹೊತ್ತೊಯ್ದಿದ್ದರು.
 
ನಾನು ತಪ್ಪಿಸಿಕೊಂಡು ಬಂದೆ ಎಂದು ಹೇಳುತ್ತಿದ್ದಂತೆ ಈ ಸುದ್ದಿ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಅಲ್ಲದೇ ನಗರ ಭಾಗದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಗುಸು-ಗುಸು ಹರಿದಾಡಿತ್ತು.

ನಂತರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ದಾಂಡೇಲಿ ಪೊಲೀಸರು ಕೊನೆಗೂ ಬೇಧಿಸುವಲ್ಲಿ ಯಶಸ್ವಿಯಾಗಿದ್ದು ಬಾಲಕಿ ಹೇಳಿದ ಕಥೆ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ