ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ಅಸಮಾಧಾನವಿದೆಯೇ? ಈ ಬಗ್ಗೆ ಶ್ರೀರಾಮುಲು ಹೇಳಿದ್ದೇನು?
ಹಾಗೇ ಕೊರೊನಾ ಸೋಂಕು ತಗುಲಿ ಮೃತಪಟ್ಟವರ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯರಿಗೆ ಸೂಚಿಸಿದ್ದೇನೆ. ಮೃತ ವೃದ್ಧನ ಕುಟುಂಬಸ್ಥರಿಗೆ ತಪಾಸಣೆ ಮಾಡಲಾಗಿದೆ. ಓರ್ವ ವ್ಯಕ್ತಿಯಲ್ಲಿ ಕೊರೊನಾಸೋಂಕು ಪತ್ತೆಯಾಗಿದೆ.
ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗಳ್ಳಲಾಗಿದೆ. ಹೀಗಾಗಿ ರಾಜ್ಯದ ಜನರು ಭಯಪಡಬೇಕಾದ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.