ಕೊರೊನಾ ಬಗ್ಗೆ ಬಿಜೆಪಿ ಸರ್ಕಾರ ದಿನಕ್ಕೊಂದು ಮಾಹಿತಿ ನೀಡುತ್ತಿದೆ-ಈಶ್ವರ್ ಖಂಡ್ರೆ ಆರೋಪ

ಸೋಮವಾರ, 20 ಜುಲೈ 2020 (12:25 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ಬಗ್ಗೆ ಬಿಜೆಪಿ ಸರ್ಕಾರ ದಿನಕ್ಕೊಂದು ಮಾಹಿತಿ ನೀಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಸಂಕಷ್ಟ, ಆರೋಗ್ಯ ಸಂಕಷ್ಟ ಎರಡೂ ಬಂದಿದೆ. ವೆಂಟಿಲೇಟರ್ ಖರೀದಿಯಲ್ಲೂ ಅವ್ಯವಹಾರ ನಡೆದಿದೆ. ವಿಪಕ್ಷವಾಗಿ ನಾವು ಇದರ ವಿರುದ್ಧ ಹೋರಾಡುತ್ತೇವೆ. ಜನರಿಗಾಗಿ ನಾವು ಸಹಾಯವಾಣಿ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ